www.gurufront.com

ಮಂಜೇಶ್ವರ: 60,000 ಕೋಟಿ ಠೇವಣಿ ದಾಟಿದ ಸಂತೋಷದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ ಕೇರಳ ಗ್ರಾಮೀಣ ಬ್ಯಾಂಕ್

`ಕೃಷಿಕರ ಬ್ಯಾಂಕ್ ಎಂದೇ ಖ್ಯಾತಿ ಪಡೆದ ಕೇರಳ ಗ್ರಾಮೀಣ ಬ್ಯಾಂಕ್ ಒಂದು ಹೆಮ್ಮೆಯ ಮೈಲುಗಲ್ಲು ದಾಟಿದೆ. ರಾಜ್ಯದಾದ್ಯಂತ ೬೩೫ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿರುವ ಈ ಬ್ಯಾಂಕ್‌ನಲ್ಲಿ ಗ್ರಾಹಕರ ಒಟ್ಟು ಠೇವಣಿ 60,000 ಕೋಟಿ ರೂಪಾಯಿಗಳನ್ನು ಮುಟ್ಟಿದೆ. ಈ ಸಾಧನೆಯ ಸಂತೋಷವನ್ನು ಪಾವೂರು ಶಾಖೆಯಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ಗ್ರಾಹಕರು, ಕೃಷಿಕರು, ಬ್ಯಾಂಕ್ ಸಿಬ್ಬಂದಿ ಒಟ್ಟಾಗಿ ಸೇರಿ ದೀಪ ಬೆಳಗಿಸಿ, ಕೇಕ್ ಕತ್ತರಿಸುವ ಮೂಲಕ ಸಂಭ್ರಮದ ಕೂಟವನ್ನು ಆಚರಿಸಿದರು.ಕಾರ್ಯಕ್ರಮಕ್ಕೆ ಪಾವೂರು ಶಾಖಾ ವ್ಯವಸ್ಥಾಪಕಿ ಶ್ರೀಮತಿ ಶ್ರುತಿ ಸಿ. ಅಧ್ಯಕ್ಷತೆ ವಹಿಸಿದ್ದರು. […]

ಒಡಿಯೂರು ಸಂಸ್ಥಾನದಲ್ಲಿ ಶ್ರೀದತ್ತ ಜಯಂತಿ ಮಹೋತ್ಸವಕ್ಕೆಚಾಲನೆ

ವಿಟ್ಲ ನ. 28: ಆಧ್ಯಾತ್ಮದಿಂದ ಬದುಕು ಸುಂದರ. ಅಂತರಂಗದ ಅಂಧಕಾರವನ್ನು ಆತ್ಮಜ್ಯೋತಿಯನ್ನು ದೂರವಾಗಿಸಿ, ಬೆಳಗಬೇಕು. ಧರ್ಮದ ಪುನರುತ್ಥಾನಕ್ಕಾಗಿ ಭಗವಂತ ಅವತಾರ ತಾಳಿದ್ದು ದತ್ತಾತ್ರೇಯನ ಅವತಾರ ವಿಶಿಷ್ಟವಾ ಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀದತ್ತ ಜಯಂತಿ ಮಹೋತ್ಸವ, ಶ್ರೀದತ್ತ ಮಹಾಯಾಗ ಸಪ್ತಾಹ, ಶ್ರೀದತ್ತ ಕೋಟಿ ನಾಮಜಪಯಜ್ಞ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಮೊಬೈಲ್‌ನಿಂದ ಮನಸ್ಸು ಕಲುಷಿತಗೊಂಡಿದೆ. ಆ ಪ್ರಪಂಚದಿಂದ ಹೊರ ಬರುವುದಕ್ಕೆ […]

ಜಾಗತಿಕ ಬಂಟರ ಒಕ್ಕೂಟದಿಂದ ಸೂರ್ಯಕಾಂತ್ ಜೆ. ಸುವರ್ಣರಿಗೆ ಸನ್ಮಾನ

ಮಂಗಳೂರು: ಬಿಲ್ಲವ ಮಹಾಮಂಡಲದ ಅಧ್ಯಕ್ಷರೂ ಆದ ಭಾರತ್ ಕೋ-ಆಪರೇಟಿವ್ ಬ್ಯಾಂಕ್‌ನ ಮುಖ್ಯಸ್ಥ ಸೂರ್ಯಕಾಂತ್ ಜೆ. ಸುವರ್ಣ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ ಗೌರವ ಸಮರ್ಪಣೆ ನಡೆಯಿತು. ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಒಕ್ಕೂಟದ ಕೇಂದ್ರ ಕಚೇರಿಗೆ ಆಗಮಿಸಿದ ಸೂರ್ಯಕಾಂತ್ ಸುವರ್ಣ ಅವರನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೇತೃತ್ವದಲ್ಲಿ ಪದಾಧಿಕಾರಿಗಳು ಶಾಲು ಹೊದೆಸಿ, ಫಲಪುಷ್ಪ-ಗೌರವ ಸಮರ್ಪಿಸಿ ಹೃದ್ಪೂರ್ವಕ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಐಕಳ ಹರೀಶ್ ಶೆಟ್ಟಿ, […]

HOME TO HOMELESS

A home is the basic necessity of human beings. Harikrishna Punaroor made significant efforts in the direction of providing shelter to homeless people.Harikrishna Punaroor was instrumental in the distribution of government land in Kilpady village to about 500 homeless people and RTC of every land was done by him at his cost. He personally gave […]

Congratulations…

Your efforts,hard work and also determination and commitment coupled with spiritual blessings pave the way for establishing a new office at uppala, Kerala with digital backing and computerisation which is need of the hour for print media presentation. I congratulate you on the occasion of inauguration of your new office and prey for the success […]

ಕುಲಾಲ ಭವನ ಮಂಗಳೂರು: ಐತಿಹಾಸಿಕ ಉದ್ಘಾಟನೆ

ನವೆಂಬರ್ ೨೫: ಕುಲಾಲ ಸಮುದಾಯದ ದೀರ್ಘಕಾಲದ ಕನಸಾಗಿದ್ದ ಹೊಸ ಕುಲಾಲ ಭವನದ ಉದ್ಘಾಟನೆಯು ೨೩ ನವೆಂಬರ್ ೨೦೨೫ ರಂದು ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಿತು. ಕುಲಾಲ ಸಂಘ ಮುಂಬೈ (ಆರ್)ದ ವತಿಯಿಂದ ನಿರ್ಮಿತವಾದ ಈ ಭವನವು ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಿಗೆ ಹೊಸ ಆಯಾಮ ನೀಡಲಿದೆ. ಈ ಉದ್ಘಾಟನೆಯು ಸಮುದಾಯದ ರೂಪಾಂತರದ ಮೈಲಿಗಲ್ಲಾಗಿ ಪರಿಗಣಿಸಲ್ಪಡುತ್ತಿದೆ. ಕುಲಾಲ ಸಂಘ ಮುಂಬೈ (ರಿ.)ಯು ೧೯೯೦ರ ದಶಕದಿಂದಲೇ ಮಂಗಳೂರಿನಲ್ಲಿ ಭೂಮಿ ಗಳಿಸಿ, ಸಮುದಾಯದ ಸೇವೆಗಾಗಿ ಕಾರ್ಯಾಚರಣೆ ನಡೆಸುತ್ತಾ ಬಂದಿದೆ. ೨೦೧೨ರ […]

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಭಕ್ತಿ-ಆಧ್ಯಾತ್ಮಿಕ ಮಹೋತ್ಸವ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರ, ದಕ್ಷಿಣ ಗಾಣಗಾಪುರ ತಾ. 28-11-2025 ರಿಂದ 04-12-೨೦೨೫ರ ತನಕ ಶ್ರೀ ದತ್ತ ಜಯಂತಿ ಮಹೋತ್ಸವಶ್ರೀ ದತ್ತ ಮಹಾಯಾಗ ಸಪ್ತಾಹಹರಿಕಥಾ ಸತ್ಸಂಗ ಮತ್ತು ಯಕ್ಷಗಾನ ತಾಳಮದ್ದಳೆ ಬೆಳಿಗ್ಗೆ ಗಂಟೆ ೧೦.೦೦ರಿಂದ ಹರಿಕಥಾ ಸತ್ಸಂಗತಾ. 29.11.2025: ‘ಭಕ್ತಾಂಜನೇಯ’ – ಕಲಾರತ್ನ ಶ್ರೀ ಶಂ.ನಾ. ಅಡಿಗ, ಕುಂಬಳೆತಾ. 30.11.2025: ‘ಸಂತ ಏಕನಾಥ’ – ಡಾ. ಎಸ್.ಪಿ. ಗುರುದಾಸ್, ಮಂಗಳೂರುತಾ. 01.12.2025: ಭಕ್ತ ಕನಕದಾಸ’ ಕಲಾಸಾರಥಿ ಶ್ರೀ ತೋನ್ಸೆ ಪುಷ್ಕಳ್ ಕುಮಾರ್ ತಾ. […]

ಕನಿಲ ಶ್ರೀ ಭಗವತೀ ಕ್ಷೇತ್ರ ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿ ಬ್ರಹ್ಮಕಲಶೋತ್ಸವ 19-04-2026 ರಿಂದ 23-04-2026ರ ವರೆಗೆ

ಕನಿಲ ಶ್ರೀ ಭಗವತೀ ಕ್ಷೇತ್ರ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ. ಕ್ಷೇತ್ರದ ವಾರ್ಷಿಕ ಉತ್ಸವ ೧೯.೦೪.೨೦೨೫ ರಂದು ಜರಗಿತು. ಕ್ಷೇತ್ರ ಭರಣ ಸಮಿತಿ ಕ್ಷೇತ್ರ ಜೀರ್ಣೋದ್ಧಾರ ಮಾಡುವ ಬಗ್ಗೆ ವಾರ್ಷಿಕ ಮಹಾಸಭೆಯ ನಿರ್ಧಾರದಂತೆ ಭಗವತೀ ತಾಯಿಯಲ್ಲಿ ನಿವೇದಿಸಿದಾಗ ಮಹಾತಾಯಿಯ ಅಪ್ಪಣೆ ಸಮ್ಮತಿ-ಕೃಪೆ ದೊರಕಿತು. ವಾರ್ಷಿಕ ಉತ್ಸವಕ್ಕೆ ಮೊಟಕು ಬಾರದಂತೆ ಮುಂದಿನ ವಾರ್ಷಿಕ ಉತ್ಸವಕ್ಕೆ ಮೊದಲು ಜೀರ್ಣೋದ್ಧಾರ ಕಾರ್ಯ ನೆರವೇರಿಸಿ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗುವಂತೆ ಕಾರ್ಯ ಪ್ರವೃತ್ತರಾಗಲು ನಿಶ್ಚಯಿಸಲಾಯಿತು. ಅದರಂತೆ ಒಂದು ವರ್ಷದ ಅವಧಿಯಲ್ಲಿ ವಾರ್ಷಿಕ ಉತ್ಸವಕ್ಕೆ ತಡೆ […]

THE FIRST CRY

The first cry of a baby is known as vagitus. This sacred sound is one of the most anticipated moments for parents. My parents were Sri Hariraya Kamath and Smt. Shyamala Bai. I was born on May 1, 1946, in Kasaragod, which was then part of the erstwhile South Kanara under British rule. This period […]